ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಹರೀಶ್‌ ಪೂಂಜ ಅವರು ಎ. 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಯ ದಿನ ಬೆಳಗ್ಗೆ 10 ಗಂಟೆಗೆ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಮಿನಿ ವಿಧಾನ ಸೌಧಕ್ಕೆ ಆಗಮಿಸಲಿದ್ದಾರೆ.

ಸಮಯ 12 ಗಂಟೆಗೆ ಸರಿಯಾಗಿ ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ ಮತ್ತು ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya
error: Content is protected !!