24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ನಾರವಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ,ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಿ.ಆರ್.ಪಿ.ಎಫ್ ಪಡೆಗಳ ಜೊತೆ ಮಾತುಕತೆ ನಡೆಸಿ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ಬೆಳ್ತಂಗಡಿ ಆಡಳಿತ ಸೌಧದ ಚುನಾವಣಾ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Related posts

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!