25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ನಾರವಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ,ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಿ.ಆರ್.ಪಿ.ಎಫ್ ಪಡೆಗಳ ಜೊತೆ ಮಾತುಕತೆ ನಡೆಸಿ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ಬೆಳ್ತಂಗಡಿ ಆಡಳಿತ ಸೌಧದ ಚುನಾವಣಾ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Related posts

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya
error: Content is protected !!