25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಹರೀಶ್‌ ಪೂಂಜ ಅವರು ಎ. 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಯ ದಿನ ಬೆಳಗ್ಗೆ 10 ಗಂಟೆಗೆ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಮಿನಿ ವಿಧಾನ ಸೌಧಕ್ಕೆ ಆಗಮಿಸಲಿದ್ದಾರೆ.

ಸಮಯ 12 ಗಂಟೆಗೆ ಸರಿಯಾಗಿ ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

Related posts

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!