April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

ಬರೆಂಗಾಯ: ಇಲ್ಲಿಯ ನಿಸರ್ಗ ಯುವಜನೇತರ ಮಂಡಲ (ರಿ) ಇದರ ಸಕ್ರಿಯ ಕಾರ್ಯಕರ್ತ ಚರಣ್ ರಾಜ್ ಕಾಟ್ಲ, ರವರಿಗೆ ರಸ್ತೆ ಅಪಘಾತದಿಂದ ಕಾಲಿಗೆ ಗಾಯವಾಗಿದ್ದು ಇನ್ನೂ ಎರಡು ತಿಂಗಳು ದುಡಿಯಲು ಆಗದಿರುವುದರಿಂದ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಕಾರ್ಯಕರ್ತನಾದ ಚರಣ್ ರಾಜ್ ನ ಮನೆಗೆ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ತೆರಳಿ 50 ಕೆಜಿ ಅಕ್ಕಿ ಮತ್ತು 26 ಸಾವಿರ ರೂಗಳನ್ನು ಚೆಕ್ ಮೂಲಕ ಹಸ್ತಾಂತರಿಸಿದರು.

Related posts

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya
error: Content is protected !!