September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

ಬರೆಂಗಾಯ: ಇಲ್ಲಿಯ ನಿಸರ್ಗ ಯುವಜನೇತರ ಮಂಡಲ (ರಿ) ಇದರ ಸಕ್ರಿಯ ಕಾರ್ಯಕರ್ತ ಚರಣ್ ರಾಜ್ ಕಾಟ್ಲ, ರವರಿಗೆ ರಸ್ತೆ ಅಪಘಾತದಿಂದ ಕಾಲಿಗೆ ಗಾಯವಾಗಿದ್ದು ಇನ್ನೂ ಎರಡು ತಿಂಗಳು ದುಡಿಯಲು ಆಗದಿರುವುದರಿಂದ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಕಾರ್ಯಕರ್ತನಾದ ಚರಣ್ ರಾಜ್ ನ ಮನೆಗೆ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ತೆರಳಿ 50 ಕೆಜಿ ಅಕ್ಕಿ ಮತ್ತು 26 ಸಾವಿರ ರೂಗಳನ್ನು ಚೆಕ್ ಮೂಲಕ ಹಸ್ತಾಂತರಿಸಿದರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ: ಮನಸೆಳೆದ 8 ವರ್ಷದ ಪೋರನ ಆಟಿ ಕಳೆಂಜ ವೇಷ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya
error: Content is protected !!