22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

ಬರೆಂಗಾಯ: ಇಲ್ಲಿಯ ನಿಸರ್ಗ ಯುವಜನೇತರ ಮಂಡಲ (ರಿ) ಇದರ ಸಕ್ರಿಯ ಕಾರ್ಯಕರ್ತ ಚರಣ್ ರಾಜ್ ಕಾಟ್ಲ, ರವರಿಗೆ ರಸ್ತೆ ಅಪಘಾತದಿಂದ ಕಾಲಿಗೆ ಗಾಯವಾಗಿದ್ದು ಇನ್ನೂ ಎರಡು ತಿಂಗಳು ದುಡಿಯಲು ಆಗದಿರುವುದರಿಂದ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಕಾರ್ಯಕರ್ತನಾದ ಚರಣ್ ರಾಜ್ ನ ಮನೆಗೆ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ತೆರಳಿ 50 ಕೆಜಿ ಅಕ್ಕಿ ಮತ್ತು 26 ಸಾವಿರ ರೂಗಳನ್ನು ಚೆಕ್ ಮೂಲಕ ಹಸ್ತಾಂತರಿಸಿದರು.

Related posts

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!