37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 ರಂದು ಚುನಾವಣಾ ಅಧಿಕಾರಿಗಳು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಪಾಸಣೆ ನಡೆಸಿದ್ದಾರೆ‌.

ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಎಸ್.ಎಸ್.ಟಿ. ಅಧಿಕಾರಿ ಜಯಕೀರ್ತಿ ಹೆಚ್.ಬಿ., ಸುಖೇಶ್ ಜಿ, ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಸುನಿಲ್ ಹಾಗೂ ಸಿ.ಆರ್.ಪಿ.ಎಫ್. ಪಡೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಿಸಿದರು.

Related posts

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya
error: Content is protected !!