25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಚಿತ್ರ ವರದಿಬೆಳ್ತಂಗಡಿ

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

ಕೊಕ್ರಾಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜರವರು
ಕೊಕ್ರಾಡಿ ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಪೂರ್ವಭಾವಿ ಸಭೆ ನಡೆಯಿತು.

ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಟರಾವಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಮೋಹನ್ ಅಂಡಿಂಜೆ, ಅಂಡಿಂಜೆ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಉಪಸ್ಥಿತರಿದ್ದರು.

Related posts

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya
error: Content is protected !!