May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

ಬೆಳ್ತಂಗಡಿ : ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಅಖಂಡ ಭಜನಾ ಸಪ್ತಾನು ಸಪ್ತಾಹ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ಚಿನ್ನಾರಿಮುತ್ತ ಎಂದೇ ಹೆಸರುಗಳಿಸಿದ ವಿಜಯ ರಾಘವೇಂದ್ರರವರು ಎ.12 ರಂದು ಭೇಟಿ ನೀಡಿ ಶ್ರೀ ಕಾಶೀ ಮಠದ ಮಠಾಧಿಪತಿ ಶ್ರೀ ಶ್ರೀಮದ್ ಸಯಂಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು ಮತ್ತು ಶ್ರೀ ವೆಂಕಟರಮಣ ದೇವರಿಗೆ ಸೇವೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವಿಠಲ್ ದಾಸ್ ಭಂಡಾರ್ಕರ್ ಜೊತೆಗೆ ಇದ್ದರು.

Related posts

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!