37.9 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

ವೇಣೂರು: ಎನೆಸ್ಸೆಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸ್ವಚ್ಛತೆ, ಬಾಂಧವ್ಯ, ಸ್ವಯಂಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಯು. ನಾರಾಯಣ ಭಟ್ ಕೇಳಗುತ್ತು ಹೇಳಿದರು.
ಕಾಶಿಪಟ್ಣ ಕೇಳ ದ.ಕ.ಜಿ.ಪಂ. ಹಿರಿಯ ಪಾಥಮಿಕ ಶಾಲೆಯಲ್ಲಿ ನಡೆದ ನಾರಾವಿ ಸಂತ ಅಂತೋನಿ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ 2022-23ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.


ಕಾಲೇಜಿನ ಪ್ರಾಚಾರ್ಯ ವಂ| ಡಾ. ಆಲ್ವಿನ್ ಸೆರಾವೋ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಶಿಬಿರದ ಯಶಸ್ವಿಗೆ ಶುಭ ಹಾರೈಸಿದರು.

ಕೇಳದಪೇಟೆ ಸ.ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕ ಪ್ರಶಾಂತ್ ಎ., ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಮಜಲಡ್ಡ, ಹರೀಶ್ ಗೊಲಿ ಕುಕ್ಕಾಜೆ, ಸುಭಾಶ್ ಶೆಟ್ಟಿ ಹೊಗೆದಿಡ್ಡು, ನಿಕಟಪೂರ್ವ ಯೋಜನಾಧಿಕಾರಿ ಅವಿಲ್ ಮೋರಾಸ್, ಉಪನ್ಯಾಸಕ ಪ್ರದೀಪ್ ಬಿ., ಕುಮಾರಿ ಅಶ್ವಿತಾ ಸೆರಾವೋ, ಎನ್ನೆಸ್ಸೆಸ್ ಕಾರ್ಯದರ್ಶಿಗಳಾದ ಸುಹಾಸ್ ಹೆಗ್ಸೆ, ನವ್ಯಶ್ರೀ ಉಪಸ್ಥಿತರಿದ್ದರು.
ಶಿಬಿರದ ಯೋಜನಾಧಿಕಾರಿ ದಿನೇಶ್ ಬಿ.ಕೆ. ಸ್ವಾಗತಿಸಿದರು. ಸಹಶಿಬಿರಾಧಿಕಾರಿ ಅವಿನಾಶ್ ಲೋಬೋ ವಂದಿಸಿದರು. ಉಪನ್ಯಾಸಕ ಸಂತೋಷ್ ನಿರೂಪಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya
error: Content is protected !!