25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

ನಾರಾವಿ: ನಾರಾವಿಯ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಸಂದೇಶ್ (23ವ)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪರಿಚಯಸ್ಥ ಬಾಲಕಿ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯನ್ನು ಪ್ರೀತಿಸುತ್ತಿದ್ದು ಕಳೆದ 2022 ಡಿಸೆಂಬರ್ ತಿಂಗಳ ಒಂದು ದಿನ ಬಾಲಕಿಯನ್ನು ಪಕ್ಕದ ಗುಡ್ಡೆಗೆ ಬರಮಾಡಿಸಿ ಲೈಂಗಿಕ ದೌರ್ಜನ್ಯ ನಡೆಸಿದನೆಂದು ಆರೋಪಿಸಲಾಗಿದೆ.

ಇದರ ಪರಿಣಾಮ,ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡಾಗ ಪೋಷಕರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣೆಯ ಪೊಲೀಸರು ಎ.13ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya
error: Content is protected !!