23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ನಾರವಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ,ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಿ.ಆರ್.ಪಿ.ಎಫ್ ಪಡೆಗಳ ಜೊತೆ ಮಾತುಕತೆ ನಡೆಸಿ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ಬೆಳ್ತಂಗಡಿ ಆಡಳಿತ ಸೌಧದ ಚುನಾವಣಾ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Related posts

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya
error: Content is protected !!