25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ನಾರವಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ,ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಿ.ಆರ್.ಪಿ.ಎಫ್ ಪಡೆಗಳ ಜೊತೆ ಮಾತುಕತೆ ನಡೆಸಿ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ಬೆಳ್ತಂಗಡಿ ಆಡಳಿತ ಸೌಧದ ಚುನಾವಣಾ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya
error: Content is protected !!