26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಹರೀಶ್‌ ಪೂಂಜ ಅವರು ಎ. 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಯ ದಿನ ಬೆಳಗ್ಗೆ 10 ಗಂಟೆಗೆ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಮಿನಿ ವಿಧಾನ ಸೌಧಕ್ಕೆ ಆಗಮಿಸಲಿದ್ದಾರೆ.

ಸಮಯ 12 ಗಂಟೆಗೆ ಸರಿಯಾಗಿ ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya
error: Content is protected !!