25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಅಳದಂಗಡಿ:ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ಅಳದಂಗಡಿ ಇಲ್ಲಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ದೈವಸ್ಥಾನದ ವತಿಯಿಂದ ಆಡಳಿತ ಮಂಡಳಿಯವರು ನಟ ವಿಜಯ ರಾಘವೇಂದ್ರ ಅವರನ್ನು ಅತ್ಯಂತ ಗೌರವದಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ,ಮಾಜಿ ಜಿ.ಪಂ ಸದಸ್ಯ ಶೇಖರ್ ಕುಕ್ಕೇಡಿ, ಪ್ರಮುಖರಾದ ಸಂದೀಪ್ ಎಸ್ ನೀರಳ್ಕೆ,ಜಯಾನಂದ ಅರ್ವ,ಪ್ರಸಾದ್ ಬಿಕ್ಕಿರ,ಪ್ರಕಾಶ್,ಸಂಜೀವ ಬಂಗೇರ,ಶೇಖರ್ ಬಂಗೇರ ಹಾಗೂ ಸತ್ಯಸಾರಮುಪ್ಪಣ್ಯ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!