27.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ನಿವಾಸಿ ಶ್ರೀಮತಿ ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ಮನೆಯ ಶ್ರೀಮತಿ (64ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ (ಎ14) ನಿಧನರಾದರು.

ಇವರು ಸಾಧು ಸ್ವಭಾವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಮೃತರು ಪತಿ ವಾಸು ಪೂಜಾರಿ, ಮಕ್ಕಳಾದ ಜನಾರ್ಧನ, ಜಗನ್ನಾಥ, ರಾಜೇಶ್, ರಾಜಶ್ರೀ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಬಂಗೇರ ಬಿ.ನಿಧನ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಮೇಲಂತಬೆಟ್ಟು ಯಶೋಧರ ನಿಧನ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!