24.1 C
ಪುತ್ತೂರು, ಬೆಳ್ತಂಗಡಿ
September 10, 2026
ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ನಿವಾಸಿ ಶ್ರೀಮತಿ ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ಮನೆಯ ಶ್ರೀಮತಿ (64ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ (ಎ14) ನಿಧನರಾದರು.

ಇವರು ಸಾಧು ಸ್ವಭಾವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಮೃತರು ಪತಿ ವಾಸು ಪೂಜಾರಿ, ಮಕ್ಕಳಾದ ಜನಾರ್ಧನ, ಜಗನ್ನಾಥ, ರಾಜೇಶ್, ರಾಜಶ್ರೀ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya
error: Content is protected !!