July 24, 2026
ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ನಿವಾಸಿ ಶ್ರೀಮತಿ ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ಮನೆಯ ಶ್ರೀಮತಿ (64ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ (ಎ14) ನಿಧನರಾದರು.

ಇವರು ಸಾಧು ಸ್ವಭಾವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಮೃತರು ಪತಿ ವಾಸು ಪೂಜಾರಿ, ಮಕ್ಕಳಾದ ಜನಾರ್ಧನ, ಜಗನ್ನಾಥ, ರಾಜೇಶ್, ರಾಜಶ್ರೀ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya
error: Content is protected !!