25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಅಳದಂಗಡಿ:ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ಅಳದಂಗಡಿ ಇಲ್ಲಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ದೈವಸ್ಥಾನದ ವತಿಯಿಂದ ಆಡಳಿತ ಮಂಡಳಿಯವರು ನಟ ವಿಜಯ ರಾಘವೇಂದ್ರ ಅವರನ್ನು ಅತ್ಯಂತ ಗೌರವದಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ,ಮಾಜಿ ಜಿ.ಪಂ ಸದಸ್ಯ ಶೇಖರ್ ಕುಕ್ಕೇಡಿ, ಪ್ರಮುಖರಾದ ಸಂದೀಪ್ ಎಸ್ ನೀರಳ್ಕೆ,ಜಯಾನಂದ ಅರ್ವ,ಪ್ರಸಾದ್ ಬಿಕ್ಕಿರ,ಪ್ರಕಾಶ್,ಸಂಜೀವ ಬಂಗೇರ,ಶೇಖರ್ ಬಂಗೇರ ಹಾಗೂ ಸತ್ಯಸಾರಮುಪ್ಪಣ್ಯ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya
error: Content is protected !!