ಶಿರ್ಲಾಲು ಗ್ರಾಮದ ಅತ್ರಾಜೆ ನಿವಾಸಿ ಶ್ರೀಮತಿ ನಿಧನ

Suddi Udaya

ಶಿರ್ಲಾಲು ಗ್ರಾಮದ ಅತ್ರಾಜೆ ಮನೆಯ ಶ್ರೀಮತಿ (64ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ (ಎ14) ನಿಧನರಾದರು.

ಇವರು ಸಾಧು ಸ್ವಭಾವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಮೃತರು ಪತಿ ವಾಸು ಪೂಜಾರಿ, ಮಕ್ಕಳಾದ ಜನಾರ್ಧನ, ಜಗನ್ನಾಥ, ರಾಜೇಶ್, ರಾಜಶ್ರೀ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!