July 24, 2026
ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ನಿವಾಸಿ ಶ್ರೀಮತಿ ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ಮನೆಯ ಶ್ರೀಮತಿ (64ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ (ಎ14) ನಿಧನರಾದರು.

ಇವರು ಸಾಧು ಸ್ವಭಾವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಮೃತರು ಪತಿ ವಾಸು ಪೂಜಾರಿ, ಮಕ್ಕಳಾದ ಜನಾರ್ಧನ, ಜಗನ್ನಾಥ, ರಾಜೇಶ್, ರಾಜಶ್ರೀ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಬಂದಾರು ಗ್ರಾಮ ನಿನ್ನಿಕಲ್ಲು ನಿವಾಸಿ ತುಮಣಿ ಗೌಡ ನಿಧನ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕ ಲಕ್ಷ್ಮಣ್ ರಾವ್ ನಿಧನ

Suddi Udaya
error: Content is protected !!