April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಎಪ್ರಿಲ್ 18 ಮಂಗಳವಾರದಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಬೆಳ್ತಂಗಡಿ ಸಂತೆಕಟ್ಟೆಯಿಂದ ಮಿನಿ ವಿಧಾನಸೌಧವರೆಗೆ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಲಿದ್ದಾರೆ.

ಬಳಿಕ ಅಕ್ಬರ್ ಬೆಳ್ತಂಗಡಿಯವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ನವಾಝ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya
error: Content is protected !!