32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

ಬಂದಾರು: ಭಾ.ಜ.ಪಾ ಬಂದಾರು ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಬಿಜೆಪಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬೆಳ್ತಂಗಡಿ ಬಿ.ಜೆ.ಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಜಿಲ್ಲಾ ಎಸ್. ಟಿ.ಮೋರ್ಚಾ ಅಧ್ಯಕ್ಷರು ಚೆನ್ನಕೇಶವ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಕೊರಗಪ್ಪ ಗೌಡ, ಕೃಷ್ಣಯ್ಯ ಆಚಾರ್ಯ,

ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು ,ಬಂದಾರು ಶಕ್ತಿ ಕೇಂದ್ರ‌ ಪ್ರಮುಖ್ ಅಶೋಕ ಗೌಡ ಪಾಂಜಾಳ, ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ‌ಕೆ.ಗೌಡ,ಮಹಾಬಲ‌ ಗೌಡ,ಪ್ರಶಾಂತ್‌ ಪಾರೆಂಕಿ,ಪ್ರಮೋದ್ ಗೌಡ ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!