25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

ಬಂದಾರು: ಭಾ.ಜ.ಪಾ ಬಂದಾರು ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಬಿಜೆಪಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬೆಳ್ತಂಗಡಿ ಬಿ.ಜೆ.ಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಜಿಲ್ಲಾ ಎಸ್. ಟಿ.ಮೋರ್ಚಾ ಅಧ್ಯಕ್ಷರು ಚೆನ್ನಕೇಶವ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಕೊರಗಪ್ಪ ಗೌಡ, ಕೃಷ್ಣಯ್ಯ ಆಚಾರ್ಯ,

ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು ,ಬಂದಾರು ಶಕ್ತಿ ಕೇಂದ್ರ‌ ಪ್ರಮುಖ್ ಅಶೋಕ ಗೌಡ ಪಾಂಜಾಳ, ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ‌ಕೆ.ಗೌಡ,ಮಹಾಬಲ‌ ಗೌಡ,ಪ್ರಶಾಂತ್‌ ಪಾರೆಂಕಿ,ಪ್ರಮೋದ್ ಗೌಡ ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!