July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

ಬೆಳ್ತಂಗಡಿ: ತಾಲೂಕು ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮದಿನಾಚರಣೆಯನ್ನು ಎ. 14 ರಂದು ಆಡಳಿತ ಸೌಧದಲ್ಲಿ ಆಚರಿಸಲಾಯಿತು.


ಈ ಬಾರಿ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಡಾ|| ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.
ತಾಲೂಕಿನ ಚುನಾವಣಾ ಅಧಿಕಾರಿ ಯೋಗೀಶ್ ಹೆಚ್.ಆರ್ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ್ ಕುಮಾರ್, ತಾ.ಪಂ ಕಾಯ೯ನಿವಾ೯ಣಾಧಿಕಾರಿ‌ ಕುಸುಮಾಧರ್, ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ಸಕ೯ಲ್ ಇನ್ಸ್ ಪೆಕ್ಟರ್ ಶಿವಕುಮಾರ್, ನ.ಪಂ ಮುಖ್ಯಾಧಿಕಾರಿ ನಟರಾಜ್, ತಾ.ಪಂ ಸಂಯೋಜಕ ಜಯಾನಂದ ಲಾಯಿಲ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ನಿಡ್ಲೆ ಗ್ರಾಮದ ಕೆದಿಹಿತ್ಲು ಕೆ. ಕಾರ್ತಿಕ್ ರಿಗೆ ಪಿಹೆಚ್‌ಡಿ ಪದವಿ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya
error: Content is protected !!