26.9 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

ಬೆಳ್ತಂಗಡಿ: ತಾಲೂಕು ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮದಿನಾಚರಣೆಯನ್ನು ಎ. 14 ರಂದು ಆಡಳಿತ ಸೌಧದಲ್ಲಿ ಆಚರಿಸಲಾಯಿತು.


ಈ ಬಾರಿ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಡಾ|| ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.
ತಾಲೂಕಿನ ಚುನಾವಣಾ ಅಧಿಕಾರಿ ಯೋಗೀಶ್ ಹೆಚ್.ಆರ್ ದೀಪ ಬೆಳಗಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ್ ಕುಮಾರ್, ತಾ.ಪಂ ಕಾಯ೯ನಿವಾ೯ಣಾಧಿಕಾರಿ‌ ಕುಸುಮಾಧರ್, ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ಸಕ೯ಲ್ ಇನ್ಸ್ ಪೆಕ್ಟರ್ ಶಿವಕುಮಾರ್, ನ.ಪಂ ಮುಖ್ಯಾಧಿಕಾರಿ ನಟರಾಜ್, ತಾ.ಪಂ ಸಂಯೋಜಕ ಜಯಾನಂದ ಲಾಯಿಲ ಮೊದಲಾದವರು ಉಪಸ್ಥಿತರಿದ್ದರು.

Related posts

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!