22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಾಯ೯ನಿವ೯ಣಾಧಿಕಾರಿ ಕುಸುಮಾಧರ್ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.


ಈ ಸಂದರ್ಭದಲ್ಲಿ ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳೆಂಜ, ಗಣೇಶ ಪೂಜಾರಿ, ಜಯಾನಂದ ಲಾಯಿಲ, ಅಕ್ಷರ ದಾಸೋಹ ಯೋಜನೆಯ ತಾರಕೇಸರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya
error: Content is protected !!