24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಂಕಕಾರಂದೂರು ಇಲ್ಲಿ ವಿಷ್ಣು ಮೂರ್ತಿ ಭಜನಾ ಮಂಡಳಿ, ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡಗಳ ಎ.ಬಿ ಒಕ್ಕೂಟ ಹಾಗೂ ಸ್ಥಳೀಯ ಸಂಘ, ಸಂಸ್ಥೆ ಸಹಕಾರದಲ್ಲಿ ರಾಮ್ ದಾಸ್ ಭಟ್ ಮುಂಡೂರು ಇವರ ಪೌರೋಹಿತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಜರಗಿತು.

ಶ್ರೀ ವಿಷ್ಣು ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೃಷ್ಣ ಸಂಪಿಗೆತ್ತಾಯ, ಪ್ರಧಾನ ಅರ್ಚಕ ಪ್ರಭಾಕರ ಉಪಾಧ್ಯಾಯ, ವಿಷ್ಣು ಸಂಪಿಗೆತ್ತಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ, ಭಜನಾ ಮಂಡಳಿಯ ಅಧ್ಯಕ್ಷ ಯೋಗೀಶ್ ಸಪಲ್ಯ, ಕಾರ್ಯದರ್ಶಿ ವಿಶ್ವಾಸ್ ಕಳಿಕ್ಕ, ಗೌರವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು, ಸಮಿತಿಯ ಪದಾಧಿಕಾರಿಗಳು ಹಾಗೂ ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

ಸುಮಾರು ಅರುವತ್ತು ಮಂದಿ ವೃತಾಚಾರಿಗಳು ಸೇವೆಯಲ್ಲಿ ಪಾಲ್ಗೊಂಡಿದ್ದರು.

Related posts

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!