22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.14ರಿಂದ ಪ್ರಾರಂಭಗೊಂಡು ಎ.23 ರವರೆಗೆ ಜರುಗಲಿದೆ.

ಇಂದು ಎ.14ರಂದು ಬೆಳಿಗ್ಗೆ ಪುಣ್ಯಾಹಃ, ಗಣಹೋಮ, ತೋರಣ ಮುಹೂರ್ತ, ಏಕಾದಶ, ರುದ್ರಾಭಿಷೇಕ, ನವಕ ಪ್ರಧಾನ, ಕಂಕಣಬಂಧ ., ಧ್ವಜಾರೋಹಣ, ಮಹಾಪೂಜೆ ನಡೆಯಿತು.

ಸಂಜೆ ಭಜನೆ, ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ, ನಿತ್ಯಬಲಿ , ರಂಗಸೇವೆ ನಡೆಯಲಿದೆ.

ಎ.16 ರಂದು ಅಪರಾಹ್ನ 3.00ಕ್ಕೆ ಕುಕ್ಕೇಡಿ-ನಿಟ್ಟಡೆ, ಕರಿಮಣೇಲು-ಮೂಡುಕೋಡಿ, ವೇಣೂರು, ಬಜಿರೆ, ಗುಂಡೂರಿ ಗ್ರಾಮಸ್ಥರಿಂದ ಹಸಿರುವಾಣಿ ಹೊರಕಾಣಿಕೆ ನಡೆಯಲಿದೆ.

Related posts

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
error: Content is protected !!