25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.14ರಿಂದ ಪ್ರಾರಂಭಗೊಂಡು ಎ.23 ರವರೆಗೆ ಜರುಗಲಿದೆ.

ಇಂದು ಎ.14ರಂದು ಬೆಳಿಗ್ಗೆ ಪುಣ್ಯಾಹಃ, ಗಣಹೋಮ, ತೋರಣ ಮುಹೂರ್ತ, ಏಕಾದಶ, ರುದ್ರಾಭಿಷೇಕ, ನವಕ ಪ್ರಧಾನ, ಕಂಕಣಬಂಧ ., ಧ್ವಜಾರೋಹಣ, ಮಹಾಪೂಜೆ ನಡೆಯಿತು.

ಸಂಜೆ ಭಜನೆ, ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ, ನಿತ್ಯಬಲಿ , ರಂಗಸೇವೆ ನಡೆಯಲಿದೆ.

ಎ.16 ರಂದು ಅಪರಾಹ್ನ 3.00ಕ್ಕೆ ಕುಕ್ಕೇಡಿ-ನಿಟ್ಟಡೆ, ಕರಿಮಣೇಲು-ಮೂಡುಕೋಡಿ, ವೇಣೂರು, ಬಜಿರೆ, ಗುಂಡೂರಿ ಗ್ರಾಮಸ್ಥರಿಂದ ಹಸಿರುವಾಣಿ ಹೊರಕಾಣಿಕೆ ನಡೆಯಲಿದೆ.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!