23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಸಂಕ್ರಾಂತಿಯ ಶುಭದಿನದಂದು
ಕನ್ನಡದ ಜನಪ್ರಿಯ ನಟ ವಿಜಯ ರಾಘವೇಂದ್ರ ಭೇಟಿ ನೀಡಿ, ವಿಶೇಷ ಸೇವೆ ನೀಡಿದರು.


ಕ್ಷೇತ್ರಕ್ಕೆ ಆಗಮಿಸದ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲ ಮತ್ತು ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ ಉಪಸ್ಥಿತರಿದ್ದರು

Related posts

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya
error: Content is protected !!