24.1 C
ಪುತ್ತೂರು, ಬೆಳ್ತಂಗಡಿ
September 10, 2026
ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ನಿವಾಸಿ ಶ್ರೀಮತಿ ನಿಧನ

ಶಿರ್ಲಾಲು ಗ್ರಾಮದ ಅತ್ರಾಜೆ ಮನೆಯ ಶ್ರೀಮತಿ (64ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ (ಎ14) ನಿಧನರಾದರು.

ಇವರು ಸಾಧು ಸ್ವಭಾವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಮೃತರು ಪತಿ ವಾಸು ಪೂಜಾರಿ, ಮಕ್ಕಳಾದ ಜನಾರ್ಧನ, ಜಗನ್ನಾಥ, ರಾಜೇಶ್, ರಾಜಶ್ರೀ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya
error: Content is protected !!