23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಕ್ಯಾನ್ ಫಿನ್ ಹೋಮ್ ಲೀ. ನವರು ಈ ಹಿಂದೆ ನಂದಗೋಕುಲ ಗೋಶಾಲೆಗೆ ಕೊಡಮಾಡಿದ ಸಿ.ಎಸ್.ಆರ್ ಫಂಡ್ ನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕ್ಯಾನ್ ಫಿನ್ ಹೋಮ್ ಜನರಲ್ ಮೇನೇಜರ್ ಶ್ರೀಮತಿ ಶಮೀಲಾ ಎಂ. ಮತ್ತು ಡೆ.ಜ. ಮೇನೇಜರ್ ಪ್ರಶಾಂತ್ ಜೋಯಿಶ್ ರೋಟರಿ ಜಿಲ್ಲಾಗವರ್ನರ್ ರೋ.ಪ್ರಕಾಶ್ ಕಾರಂತ್, ರೋ.ಅಧ್ಯಕ್ಷರಾದ ಶ್ರೀಮತಿ ಮನೋರಮಾ ಭಟ್. ಇಂದಿರಾನಗರ ರೋಟರಿಯ ರೋ. ಜಗದೀಶ್ ಮುಗುಳಿ ಮತ್ತಿತರ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya
error: Content is protected !!