25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಕ್ಯಾನ್ ಫಿನ್ ಹೋಮ್ ಲೀ. ನವರು ಈ ಹಿಂದೆ ನಂದಗೋಕುಲ ಗೋಶಾಲೆಗೆ ಕೊಡಮಾಡಿದ ಸಿ.ಎಸ್.ಆರ್ ಫಂಡ್ ನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕ್ಯಾನ್ ಫಿನ್ ಹೋಮ್ ಜನರಲ್ ಮೇನೇಜರ್ ಶ್ರೀಮತಿ ಶಮೀಲಾ ಎಂ. ಮತ್ತು ಡೆ.ಜ. ಮೇನೇಜರ್ ಪ್ರಶಾಂತ್ ಜೋಯಿಶ್ ರೋಟರಿ ಜಿಲ್ಲಾಗವರ್ನರ್ ರೋ.ಪ್ರಕಾಶ್ ಕಾರಂತ್, ರೋ.ಅಧ್ಯಕ್ಷರಾದ ಶ್ರೀಮತಿ ಮನೋರಮಾ ಭಟ್. ಇಂದಿರಾನಗರ ರೋಟರಿಯ ರೋ. ಜಗದೀಶ್ ಮುಗುಳಿ ಮತ್ತಿತರ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

Related posts

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya
error: Content is protected !!