September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಕ್ಯಾನ್ ಫಿನ್ ಹೋಮ್ ಲೀ. ನವರು ಈ ಹಿಂದೆ ನಂದಗೋಕುಲ ಗೋಶಾಲೆಗೆ ಕೊಡಮಾಡಿದ ಸಿ.ಎಸ್.ಆರ್ ಫಂಡ್ ನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕ್ಯಾನ್ ಫಿನ್ ಹೋಮ್ ಜನರಲ್ ಮೇನೇಜರ್ ಶ್ರೀಮತಿ ಶಮೀಲಾ ಎಂ. ಮತ್ತು ಡೆ.ಜ. ಮೇನೇಜರ್ ಪ್ರಶಾಂತ್ ಜೋಯಿಶ್ ರೋಟರಿ ಜಿಲ್ಲಾಗವರ್ನರ್ ರೋ.ಪ್ರಕಾಶ್ ಕಾರಂತ್, ರೋ.ಅಧ್ಯಕ್ಷರಾದ ಶ್ರೀಮತಿ ಮನೋರಮಾ ಭಟ್. ಇಂದಿರಾನಗರ ರೋಟರಿಯ ರೋ. ಜಗದೀಶ್ ಮುಗುಳಿ ಮತ್ತಿತರ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya
error: Content is protected !!