September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಕ್ಯಾನ್ ಫಿನ್ ಹೋಮ್ ಲೀ. ನವರು ಈ ಹಿಂದೆ ನಂದಗೋಕುಲ ಗೋಶಾಲೆಗೆ ಕೊಡಮಾಡಿದ ಸಿ.ಎಸ್.ಆರ್ ಫಂಡ್ ನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕ್ಯಾನ್ ಫಿನ್ ಹೋಮ್ ಜನರಲ್ ಮೇನೇಜರ್ ಶ್ರೀಮತಿ ಶಮೀಲಾ ಎಂ. ಮತ್ತು ಡೆ.ಜ. ಮೇನೇಜರ್ ಪ್ರಶಾಂತ್ ಜೋಯಿಶ್ ರೋಟರಿ ಜಿಲ್ಲಾಗವರ್ನರ್ ರೋ.ಪ್ರಕಾಶ್ ಕಾರಂತ್, ರೋ.ಅಧ್ಯಕ್ಷರಾದ ಶ್ರೀಮತಿ ಮನೋರಮಾ ಭಟ್. ಇಂದಿರಾನಗರ ರೋಟರಿಯ ರೋ. ಜಗದೀಶ್ ಮುಗುಳಿ ಮತ್ತಿತರ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

Related posts

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!