24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ನಾರಾವಿ: ಬಿಜೆಪಿ ಕಾರ್ಯಾಲಯದಲ್ಲಿ ದೇಶ ಕಂಡ ಧೀಮಂತ ನಾಯಕ ಭಾರತದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಉದಯ ಹೆಗ್ಡೆ, ಸದಸ್ಯರು, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪಕ್ಷದ ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರ ಉಪಸ್ಥಿತರಿದ್ದರು.

Related posts

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya
error: Content is protected !!