22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ನಾರಾವಿ: ಬಿಜೆಪಿ ಕಾರ್ಯಾಲಯದಲ್ಲಿ ದೇಶ ಕಂಡ ಧೀಮಂತ ನಾಯಕ ಭಾರತದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಉದಯ ಹೆಗ್ಡೆ, ಸದಸ್ಯರು, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪಕ್ಷದ ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!