22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

ನಾರಾವಿ : ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಟಿ. ಏನ್ ಕ್ರಿಯೇಷನ್ ರವರ  ವಜ್ರನಾಭ ಜೈನ್ ನಾರಾವಿ ನಿರ್ಮಾಣದ ಸುರೇಂದ್ರ ಜೈನ್ ನಾರಾವಿ ನಿರ್ದೇಶನದ ಕಲ್ಕುಡ ಮಹಿಮೆ ಎಂಬ ತುಳು ಭಕ್ತಿ ಗೀತೆ ಇತ್ತೀಚೆಗೆ ಅರಸಕಟ್ಟೆ ಕೊಲಾನಿ,ಕುತ್ಲೂರು ಶ್ರೀ ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವಸ್ಥಾನದಲ್ಲಿ ಬಿಡುಗಡೆಗೊಂಡಿತ್ತು.

ಶ್ರೀ ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವದ ಮಹಿಮೆಯನ್ನು ಸಾರುವ ದೃಶ್ಯದ ಮೂಲಕ ವಿಭಿನ್ನ ಶೈಲಿಯ ಭಕ್ತಿಗೀತೆಯನ್ನು  ವಜ್ರನಾಭ ಜೈನ್ ನಾರಾವಿ ಲೋಕಾರ್ಪಣೆಗೊಳಿಸಿದರು. ಈ ಭಕ್ತಿ ಗೀತೆಯ ಸಾಹಿತ್ಯ ಶ್ರೀ ಪಾರ್ಶ್ವನಾಥ  ಜೈನ್ ಕಕ್ಯಪದವು ಗಾಯನ ಮತ್ತು ವಿಡಿಯೋ ಚಿತ್ರೀಕರಣ ಗಣೇಶ್ ಹೆಗ್ಡೆ ಧನ್ವಿತಾ ಸ್ಟುಡಿಯೋ ನಾರಾವಿ ಪರಿಕಲ್ಪನೆ ಹರಿಶ್ಚಂದ್ರ ಪೂಜಾರಿ ನಾರಾವಿ ಸಂಕಲನ ರಕ್ಷಿತ್ ರೈ ತಾಂತ್ರಿಕ ಸಲಹೆ ಯಶವಂತ್ ಬೆಳ್ತಂಗಡಿ ಸಹಕರಿಸಿದ್ದಾರೆ. ಕ್ಷೇತ್ರದ ಅರ್ಚಕರಾದ ರಮೇಶ್ ಭಟ್ ಕೊಕ್ರಾಡಿ ಶುಭ ಹಾರೈಸಿದರು. ತಂಡದ ಸದಸ್ಯರಾದ ಸೂರಜ್ ಜೈನ್, ಶೀನ ಪೂಜಾರಿ, ಯೋಗೀಶ್ ಶೆಟ್ಟಿ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!