22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

ನಾರಾವಿ : ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಟಿ. ಏನ್ ಕ್ರಿಯೇಷನ್ ರವರ  ವಜ್ರನಾಭ ಜೈನ್ ನಾರಾವಿ ನಿರ್ಮಾಣದ ಸುರೇಂದ್ರ ಜೈನ್ ನಾರಾವಿ ನಿರ್ದೇಶನದ ಕಲ್ಕುಡ ಮಹಿಮೆ ಎಂಬ ತುಳು ಭಕ್ತಿ ಗೀತೆ ಇತ್ತೀಚೆಗೆ ಅರಸಕಟ್ಟೆ ಕೊಲಾನಿ,ಕುತ್ಲೂರು ಶ್ರೀ ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವಸ್ಥಾನದಲ್ಲಿ ಬಿಡುಗಡೆಗೊಂಡಿತ್ತು.

ಶ್ರೀ ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವದ ಮಹಿಮೆಯನ್ನು ಸಾರುವ ದೃಶ್ಯದ ಮೂಲಕ ವಿಭಿನ್ನ ಶೈಲಿಯ ಭಕ್ತಿಗೀತೆಯನ್ನು  ವಜ್ರನಾಭ ಜೈನ್ ನಾರಾವಿ ಲೋಕಾರ್ಪಣೆಗೊಳಿಸಿದರು. ಈ ಭಕ್ತಿ ಗೀತೆಯ ಸಾಹಿತ್ಯ ಶ್ರೀ ಪಾರ್ಶ್ವನಾಥ  ಜೈನ್ ಕಕ್ಯಪದವು ಗಾಯನ ಮತ್ತು ವಿಡಿಯೋ ಚಿತ್ರೀಕರಣ ಗಣೇಶ್ ಹೆಗ್ಡೆ ಧನ್ವಿತಾ ಸ್ಟುಡಿಯೋ ನಾರಾವಿ ಪರಿಕಲ್ಪನೆ ಹರಿಶ್ಚಂದ್ರ ಪೂಜಾರಿ ನಾರಾವಿ ಸಂಕಲನ ರಕ್ಷಿತ್ ರೈ ತಾಂತ್ರಿಕ ಸಲಹೆ ಯಶವಂತ್ ಬೆಳ್ತಂಗಡಿ ಸಹಕರಿಸಿದ್ದಾರೆ. ಕ್ಷೇತ್ರದ ಅರ್ಚಕರಾದ ರಮೇಶ್ ಭಟ್ ಕೊಕ್ರಾಡಿ ಶುಭ ಹಾರೈಸಿದರು. ತಂಡದ ಸದಸ್ಯರಾದ ಸೂರಜ್ ಜೈನ್, ಶೀನ ಪೂಜಾರಿ, ಯೋಗೀಶ್ ಶೆಟ್ಟಿ ಹಾಗೂ ಭಕ್ತ ವೃಂದ ಉಪಸ್ಥಿತರಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!