37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

ಶಿಶಿಲ : ಇಲ್ಲಿಯ ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಮುಂದಿನ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಎ.14ರಂದು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ್ ಶಿಶಿಲ, ಅರಸಿನಮಕ್ಕಿ ಗ್ರಾ. ಪಂ. ಅಧ್ಯಕ್ಷ ನವೀನ್ ರೆಖ್ಯಾ, ರಮೇಶ್ ಬಂಗೇರ ಒಟ್ಲ, ಗರಡಿ ಮುಖ್ಯಸ್ಥ ಜನಾರ್ಧನ ಬಂಗೇರ, ದಿವಾಕರ ಒಟ್ಲ, ಶಿಶಿಲ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya
error: Content is protected !!