32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಮಾಜಿ ಮುಖ್ಯ ಮಂತ್ರಿಗಳಾದ ‌ಹೆಚ್. ಡಿ ಕುಮಾರ ಸ್ವಾಮಿ ಅವರು ಎ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.


ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಸೇವೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕುಮಾರ ಸ್ವಾಮಿಯವರ ಜೊತೆ ಭೋಜೆ ಗೌಡ ಸೇರಿದಂತೆ ಜೆಡಿಎಸ್ ನಾಯಕರು ಉಪಸ್ಥಿತರಿದ್ದರು.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಹಾಡುಹಗಲೇ ರೂ.3.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!