23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

ಅಳದಂಗಡಿ : ಆಮಂತ್ರಣ ಪರಿವಾರ ಸಾರಥ್ಯದಲ್ಲಿ, ಸತ್ಯದೇವತಾ ದೈವಸ್ಥಾನ ಅಳದಂಗಡಿ , ಕರ್ನಾಟಕ ಜಾನಪದ ಪರಿಷತ್ ದ.ಕ ಜಿಲ್ಲಾ ಘಟಕ ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗ ಇವರ ಸಹಕಾರದಲ್ಲಿ ಎ.14 ರಂದು ಬಡಗಕಾರಂದೂರು ಸ.ಉನ್ನತೀಕರಿಸಿದ ಶಾಲೆಯಲ್ಲಿ ಆಮಂತ್ರಣ ಮಕ್ಕಳ ಸಮ್ಮೇಳನ ಜರಗಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಮತ್ತು ಧಾರ್ಮಿಕ ಪರಿಷತ್ ಸದಸ್ಯರಾದ ದೇವೆಂದ್ರ ಹೆಗ್ಡೆ ಕೊಕ್ರಾಡಿ ಆಮಂತ್ರಣ ಸಮ್ಮೇಳನದ ಉದ್ಘಾಟನೆ ನೆರವೇರಿಸಿದರು.

ಶ್ಲಾಘ ಸಾಲಿಗ್ರಾಮ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜೇಸಿ ಕಿರಣ್ ಶೆಟ್ಟಿ, ಕಲಾ ಪೋಷಕಾರದ ಬಿ .ಭುಜಬಲಿ ಧರ್ಮಸ್ಥಳ, ವೇಣೂರು ಸಿ.ಎ.ಬ್ಯಾಂಕ್ ಆಧ್ಯಕ್ಷ ಸುಂದರ ಹೆಗ್ಡೆ , ಶಾಲಾ ಮಖ್ಯೋಪಾಧ್ಯರಾದ ಸುರೇಶ್, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ರಾಕೇಶ್ ಪೊಳಲಿ, ಪ್ರಸಾದ್ ನಾಯಕ್ ಕಾರ್ಕಳ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿದರು. ಆದ್ಯ ಕಾರ್ಕಳ ಪ್ರಾರ್ಥಿಸಿದರು. ಶ್ರೇಯಾ ಎಂ.ಜಿ.ಸುಳ್ಯ ನಿರೂಪಿಸಿದರು.

Related posts

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!