22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

ಅಳದಂಗಡಿ : ಆಮಂತ್ರಣ ಪರಿವಾರ ಸಾರಥ್ಯದಲ್ಲಿ, ಸತ್ಯದೇವತಾ ದೈವಸ್ಥಾನ ಅಳದಂಗಡಿ , ಕರ್ನಾಟಕ ಜಾನಪದ ಪರಿಷತ್ ದ.ಕ ಜಿಲ್ಲಾ ಘಟಕ ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗ ಇವರ ಸಹಕಾರದಲ್ಲಿ ಎ.14 ರಂದು ಬಡಗಕಾರಂದೂರು ಸ.ಉನ್ನತೀಕರಿಸಿದ ಶಾಲೆಯಲ್ಲಿ ಆಮಂತ್ರಣ ಮಕ್ಕಳ ಸಮ್ಮೇಳನ ಜರಗಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಮತ್ತು ಧಾರ್ಮಿಕ ಪರಿಷತ್ ಸದಸ್ಯರಾದ ದೇವೆಂದ್ರ ಹೆಗ್ಡೆ ಕೊಕ್ರಾಡಿ ಆಮಂತ್ರಣ ಸಮ್ಮೇಳನದ ಉದ್ಘಾಟನೆ ನೆರವೇರಿಸಿದರು.

ಶ್ಲಾಘ ಸಾಲಿಗ್ರಾಮ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜೇಸಿ ಕಿರಣ್ ಶೆಟ್ಟಿ, ಕಲಾ ಪೋಷಕಾರದ ಬಿ .ಭುಜಬಲಿ ಧರ್ಮಸ್ಥಳ, ವೇಣೂರು ಸಿ.ಎ.ಬ್ಯಾಂಕ್ ಆಧ್ಯಕ್ಷ ಸುಂದರ ಹೆಗ್ಡೆ , ಶಾಲಾ ಮಖ್ಯೋಪಾಧ್ಯರಾದ ಸುರೇಶ್, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ರಾಕೇಶ್ ಪೊಳಲಿ, ಪ್ರಸಾದ್ ನಾಯಕ್ ಕಾರ್ಕಳ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿದರು. ಆದ್ಯ ಕಾರ್ಕಳ ಪ್ರಾರ್ಥಿಸಿದರು. ಶ್ರೇಯಾ ಎಂ.ಜಿ.ಸುಳ್ಯ ನಿರೂಪಿಸಿದರು.

Related posts

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!