April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯರಾಜ್ಯ ಸುದ್ದಿವರದಿ

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

ಬೆಳ್ತಂಗಡಿ: ಎ.17ರಂದು ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಸಿ ತೆರಳುವ ಸಮಯದಲ್ಲಿ ಕಿನ್ಯಮ್ಮ ಹಾಲ್ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು . ಕೈಯಿಂದ ಕಾರಿನ ಗಾಜು ಒಡೆದ ಘಟನೆಗೆ ಸಂಬಂಧಿಸಿದಂತೆ ಪರಸ್ಪರ ಪ್ರಕರಣ ದಾಖಲಾಗಿದೆ.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಜನರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕ್ರ.ನಂ 29/23 ಕಲಂ 143,147, 341,504, 506, 323,427, ಜೊತೆಗೆ 149 ಐಪಿಸಿ ಅಡಿ ಹಾಗೂ ಕ್ರ.ನಂ 30/23 ಕಲಂ 143,147, 341,504, 506,323 ಜೊತೆಗೆ 149 ಐಪಿಸಿ.. ಅಡಿಯಲ್ಲಿ ಪ್ರಕರಣ ಹಾಗೂ ಪ್ರತಿ ಪ್ರಕರಣ ಗಳು ದಾಖಲಾಗಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ವರದಿಯಾಗಿದೆ.

Related posts

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!