23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಚುನಾವಣಾಧಿಕಾರಿ ಯೋಗೀಶ್ ಹೆಚ್ ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಂಹ ನಾಯಕ್,ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ, ಬಿಜೆಪಿ ಮುಖಂಡ ಕುಶಾಲಪ್ಪ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇಗುಲದಿಂದ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಬೃಹತ್ ಮೆರವಣಿಗೆ ಮೂಲಕ ಹರೀಶ್ ಪೂಂಜರವರು ಆಗಮಿಸಿ ನಾಮಪತ್ರ ಸಲ್ಲಿಸಿದರು.

Related posts

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya
error: Content is protected !!