24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಬೃಹತ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಆಗಮಿಸಿ ಎ. 17 ರಂದು ನಾಮಪತ್ರ ಸಲ್ಲಿಸಿದರು.

ಗುರುವಾಯನಕೆರೆಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾ ಭವನದಲ್ಲಿ ಕಾಯ೯ಕತ೯ರ ಸಭೆ ಬಳಿಕ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಕಾಂಗ್ರೆಸ್ ನಾಯಕರು ನಗರದಲ್ಲಿ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ. ಪಿ. ಸಿ. ಸಿ ಮಾಧ್ಯಮ ವಕ್ತಾರರಾದ ನಿಕೇತ್ ರಾಜ್ ಮೌರ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಚಲನಚಿತ್ರ ನಟ ವಿಜಯ ರಾಘವೇಂದ್ರ, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಕೆ. ಪಿ. ಸಿ. ಸಿ ಸಂಯೋಜಕರಾದ ಶಾಹಿದ್ ತೆಕ್ಕಿಲ್ , ಪ್ರಮುಖರಾದ ಪ್ರತಿಭಾ ಕುಳಾಯಿ, ರಾಜಶೇಖರ ಅಜ್ರಿ, ಕೇಶವ ಗೌಡ ಬೆಳಾಲು,

ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಮೋಹನ್ ಗೌಡ, ಸತೀಶ್ ಕಾಶಿಪಟ್ಣ, ಭಗೀರಥ ಜಿ. , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಹಾಗೂ ರಂಜನ್ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಎ.ಸಿ ಮ್ಯಾಥ್ಯೂ, ಲೋಕೇಶ್ವರಿ ವಿನಯಚಂದ್ರ, ಜೆಸಿಂತಾ ಮೋನಿಸ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಿದ್ದರು.

Related posts

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya
error: Content is protected !!