22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!