23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ಗೌರವಾಧ್ಯಕ್ಷ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾದ ನಿತೇಶ್ ಕಡಿತ್ಯಾರು ಅಧ್ಯಕ್ಷತೆಯಲ್ಲಿ, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಕಲ್ಲಾಜೆ ಶಾಲಾ ವಠಾರದಲ್ಲಿ ನಡೆಯಿತು.

ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ನೂತನ ಅಧ್ಯಕ್ಷರಾಗಿ ಅಶ್ವಥ್ ರಾಜ್ ಕಲ್ಲಾಜೆ, ಉಪಾಧ್ಯಕ್ಷರಾಗಿ ಪ್ರಶಾಂತ್ ಉಂಬೆಜೆ, ಕಾರ್ಯದರ್ಶಿಯಾಗಿ ಸುಕೇಶ್ ನಡುಮನೆ, ಕೋಶಾಧಿಕಾರಿಯಾಗಿ ಯತೀಶ್ ನೆರೊಲ್ದಪಲ್ಕೆ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಅರ್ಬಿ, ಧಾರ್ಮಿಕ ವಿಭಾಗದ ನಿರ್ದೇಶಕರಾಗಿ
ಅವಿನಾಶ್ ಸೋಮಯ್ಯದಡ್ಡು, ಕ್ರೀಡಾ ವಿಭಾಗದ ನಿರ್ದೇಶಕರಾಗಿ ಸುದರ್ಶನ್ ಮುಂಡಯ್ಯದಡ್ಡು, ಸಾಂಸ್ಕೃತಿಕ ವಿಭಾಗದ ನಿರ್ದೇಶಕರಾಗಿ ರಂಜಿತ್ ಎಟ್ಟಿಬೆಟ್ಟು, ಆರೋಗ್ಯ ವಿಭಾಗದ ನಿರ್ದೇಶಕರಾಗಿ ತುಷಾರ್ ಇಂದಬೆಟ್ಟು, ಮಾಧ್ಯಮ ಮತ್ತು ಪ್ರಚಾರ ವಿಭಾಗದ ನಿರ್ದೇಶಕರಾಗಿ ನಿತೇಶ್ ಕಡಿತ್ಯಾರು ಆಯ್ಕೆ ಮಾಡಲಾಯಿತು.

ಮಹಾ ಸಭೆಯ ವರದಿಯನ್ನು ಕಾರ್ಯದರ್ಶಿ ಅಕ್ಷೀತ್ ಕಲ್ಲಾಜೆ ಮಂಡಿಸಿದರು.

Related posts

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya
error: Content is protected !!